Bengaluru: ನೂತನ ರಾಜ್ಯಾಧ್ಯಕ್ಷರಿಗೆ ಶಾಸಕ ಗುರ್ಮೆ ಅಭಿನಂದನೆ
Sunday, November 12, 2023
ಬೆಂಗಳೂರು, ನ.12 (ಲೋಕಬಂಧು ವಾರ್ತೆ): ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಿ. ವೈ. ವಿಜಯೇಂದ್ರ ಅವರನ್ನು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ ಶೆಟ್ಟಿ ಭಾನುವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.