-->
ವಿಜಯೇಂದ್ರಗೆ ಅಭಿನಂದನೆ

ವಿಜಯೇಂದ್ರಗೆ ಅಭಿನಂದನೆ

ಬೆಂಗಳೂರು, ನ. 15 (ಲೋಕಬಂಧು ವಾರ್ತೆ): ಇಲ್ಲಿನ ಜಗನ್ನಾಥ ಭವನದಲ್ಲಿ ಬುಧವಾರ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ. ವೈ. ವಿಜಯೇಂದ್ರ ಅವರನ್ನು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ಶುಭ ಕೋರಿ ಹೂಗುಚ್ಛ ನೀಡಿ ಅಭಿನಂದಿಸಿದರು.

Ads on article

Advertise in articles 1

advertising articles 2

Advertise under the article