Bharath: ಭಾರತ ವಿಶ್ವಕಪ್ ಗೆಲ್ಲುವ ವಿಶ್ವಾಸ
Sunday, November 19, 2023
ಬೆಂಗಳೂರು, ನ.19 (ಲೋಕಬಂಧು ವಾರ್ತೆ): ಭಾರತ- ಆಸ್ಟ್ರೇಲಿಯಾ ನಡುವಿನ ವಿಶ್ವ ಕಪ್ ಕ್ರಿಕೆಟ್ ಫೈನಲ್ ಪಂದ್ಯ ಹಿನ್ನೆಲೆಯಲ್ಲಿ ಭಾರತ ತಂಡಕ್ಕೆ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಶುಭ ಕೋರಿದ್ದಾರೆ.ಭಾರತ ಹತ್ತು ಪಂದ್ಯಗಳನ್ನು ಸತತವಾಗಿ ಗೆಲ್ಲುವ ಮೂಲಕ ಉತ್ತಮ ಪ್ರದರ್ಶನ ನೀಡುತ್ತಿದೆ.
ಈ ಬಾರಿಯ ಕ್ರಿಕೆಟ್ ವಿಶ್ವಕಪ್, ಭಾರತ ತಂಡಕ್ಕೆ ಲಭಿಸಲಿದೆ ಎಂಬ ವಿಶ್ವಾಸವಿದೆ ಎಂದರು.