ಅರ್ಜುನ ವಿಷಾದಯೋಗ ಅಲಂಕಾರ

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಶನಿವಾರ ಉಡುಪಿ ಶ್ರೀಕೃಷ್ಣನಿಗೆ ಅರ್ಜುನ ವಿಷಾದಯೋಗ ಅಲಂಕಾರ ಮಾಡಿ ಅರ್ಚಿಸಿದರು.
ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.