ಪ್ರಾದೇಶಿಕ ವಾರ್ತೆ ಸಮಾಚಾರ ಮಂಟಪ ಮಂಡಿತ ಮುತ್ತು ಕೃಷ್ಣ Monday, November 4, 2024 ಲೋಕಬಂಧು ನ್ಯೂಸ್, ಉಡುಪಿಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ನ.4ರಂದು ಸೋಮವಾರ ಉಡುಪಿ ಶ್ರೀಕೃಷ್ಣನಿಗೆ ಮಂಟಪ ಮಂಡಿತ ಮುತ್ತು ಕೃಷ್ಣ ಅಲಂಕಾರ ಮಾಡಿ ಅರ್ಚಿಸಿದರು.ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.