ಪ್ರಾದೇಶಿಕ ವಾರ್ತೆ ಸಮಾಚಾರ ಅರ್ಚನಕೃಷ್ಣ ಅಲಂಕಾರ Saturday, February 22, 2025 ಲೋಕಬಂಧು ನ್ಯೂಸ್ಉಡುಪಿ, ಫೆ.22: ಪರ್ಯಾಯ ಪುತ್ತಿಗೆ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ ಫೆ.22ರಂದು ಶನಿವಾರ ಅರ್ಚನಕೃಷ್ಣ ಅಲಂಕಾರ ಮಾಡಿ ಅರ್ಚಿಸಿದರು. ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.