ಪ್ರಾದೇಶಿಕ ವಾರ್ತೆ ಸಮಾಚಾರ ಏಕಪಾದೋತ್ಥಾನಕೃಷ್ಣ ಅಲಂಕಾರ Sunday, February 23, 2025 ಲೋಕಬಂಧು ನ್ಯೂಸ್ಉಡುಪಿ, ಫೆ.23: ಪರ್ಯಾಯ ಪುತ್ತಿಗೆ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ ಫೆ.23ರಂದು ಭಾನುವಾರ ಏಕಪಾದೋತ್ಥಾನಕೃಷ್ಣ ಅಲಂಕಾರ ಮಾಡಿ ಅರ್ಚಿಸಿದರು. ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.