-->
ವರಾಭಯ ವೇದವ್ಯಾಸ ಅಲಂಕಾರ

ವರಾಭಯ ವೇದವ್ಯಾಸ ಅಲಂಕಾರ

ಲೋಕಬಂಧು ನ್ಯೂಸ್
ಉಡುಪಿ, ಫೆ.20: ಪರ್ಯಾಯ ಪುತ್ತಿಗೆ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಫೆ.20ರಂದು ಗುರುವಾರ ಉಡುಪಿ ಶ್ರೀಕೃಷ್ಣನಿಗೆ ವರಾಭಯ ವೇದವ್ಯಾಸ ಅಲಂಕಾರ ಮಾಡಿ ಅರ್ಚಿಸಿದರು.
ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

Ads on article

Advertise in articles 1

advertising articles 2

Advertise under the article