ಪ್ರಾದೇಶಿಕ ವಾರ್ತೆ ಸಮಾಚಾರ ಅಭಯಕೃಷ್ಣ ಅಲಂಕಾರ Monday, March 3, 2025 ಲೋಕಬಂಧು ನ್ಯೂಸ್ಉಡುಪಿ: ಪರ್ಯಾಯ ಪುತ್ತಿಗೆ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ ಮಾರ್ಚ್ 3ರಂದು ಸೋಮವಾರ ಅಭಯಂ ಸರ್ವಭೂತೇಭ್ಯಃ ಅಭಯಕೃಷ್ಣ ಅಲಂಕಾರ ಮಾಡಿ ಅರ್ಚಿಸಿದರು.ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.