ಪ್ರಾದೇಶಿಕ ವಾರ್ತೆ ಸಮಾಚಾರ ದಕ್ಷಿಣಪಾದೋತ್ಥಾನ ಕೃಷ್ಣ ಅಲಂಕಾರ Thursday, March 27, 2025 ಲೋಕಬಂಧು ನ್ಯೂಸ್ಉಡುಪಿ: ಪರ್ಯಾಯ ಪುತ್ತಿಗೆ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ ಮಾರ್ಚ್ 27ರಂದು ಗುರುವಾರ ದಕ್ಷಿಣಪಾದೋತ್ಥಾನ ಕೃಷ್ಣ ಅಲಂಕಾರ ಮಾಡಿ ಅರ್ಚಿಸಿದರು.ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.