ಪುತ್ತಿಗೆ ದೇವಸ್ಥಾನಕ್ಕೆ ಧರ್ಮಸ್ಥಳದಿಂದ ಹಸಿರುವಾಣಿ ಹೊರೆಕಾಣಿಕೆ
Sunday, March 2, 2025
ಲೋಕಬಂಧು ನ್ಯೂಸ್
ಧರ್ಮಸ್ಥಳ: ಮೂಡಬಿದಿರೆ ಬಳಿಯ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂದರ್ಭ ಫೆಬ್ರವರಿ 28ರಂದು ಶ್ರೀಕ್ಷೇತ್ರ ಧರ್ಮಸ್ಥಳದಿಂದ ಹೊರೆಕಾಣಿಕೆ ಸಲ್ಲಿಕೆಗೆ ಡಿ. ನಿಶ್ಚಲ್ ಚಾಲನೆ ನೀಡಿ ಶುಭ ಹಾರೈಸಿದರು.ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ, ಪಾರ್ಶ್ವನಾಥ ಜೈನ್, ಸುಬ್ರಹ್ಮಣ್ಯಪ್ರಸಾದ್ ಕೆ. ಮಹಾವೀರ ಅಜ್ರಿ, ಶ್ರೀಧರ ಉಳಿಯ ಮೊದಲಾದವರಿದ್ದರು.