ಪ್ರಾದೇಶಿಕ ವಾರ್ತೆ ಸಮಾಚಾರ ಧರ್ಮಸ್ಥಳಕ್ಕೆ ಜಯಚಂದ್ರ ಭೇಟಿ Saturday, March 8, 2025 ಲೋಕಬಂಧು ನ್ಯೂಸ್ಧರ್ಮಸ್ಥಳ: ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಶನಿವಾರ ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ ಆಗಮಿಸಿ, ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.