ಪ್ರಾದೇಶಿಕ ವಾರ್ತೆ ಸಮಾಚಾರ ಕವಿ ಡುಂಡಿರಾಜ್ ಕೃಷ್ಣಮಠ ಭೇಟಿ Saturday, March 22, 2025 ಲೋಕಬಂಧು ನ್ಯೂಸ್ಉಡುಪಿ: ಖ್ಯಾತ ಹನಿಕವಿ, ಸಾಹಿತಿ ಎಚ್. ಡುಂಡಿರಾಜ್ ಶನಿವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಶ್ರೀಕೃಷ್ಣ ಮುಖ್ಯಪ್ರಾಣರ ದರ್ಶನದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಕೋಟಿ ಗೀತಾ ಲೇಖನ ದೀಕ್ಷೆ ಪಡೆದುಕೊಂಡರು.