-->
ಉಭಯಕುಶಲೋಪರಿ ಕೃಷ್ಣ ಅಲಂಕಾರ

ಉಭಯಕುಶಲೋಪರಿ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್
ಉಡುಪಿ: ಪರ್ಯಾಯ ಪುತ್ತಿಗೆ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ ಮಾರ್ಚ್ 11ರಂದು ಮಂಗಳವಾರ ಉಭಯಕುಶಲೋಪರಿ ಕೃಷ್ಣ ಅಲಂಕಾರ ಮಾಡಿ ಅರ್ಚಿಸಿದರು.ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

Ads on article

Advertise in articles 1

advertising articles 2

Advertise under the article