ಪ್ರಾದೇಶಿಕ ವಾರ್ತೆ ಸಮಾಚಾರ ವಾಮಪಾದೋತ್ಥಾನ ಯೋಗೀಶ್ವರ ಕೃಷ್ಣ ಅಲಂಕಾರ Thursday, March 6, 2025 ಲೋಕಬಂಧು ನ್ಯೂಸ್ಉಡುಪಿ: ಪರ್ಯಾಯ ಪುತ್ತಿಗೆ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ ಮಾರ್ಚ್ 6ರಂದು ಗುರುವಾರ ವಾಮಪಾದೋತ್ಥಾನ ಯೋಗೀಶ್ವರ ಕೃಷ್ಣ ಅಲಂಕಾರ ಮಾಡಿ ಅರ್ಚಿಸಿದರು.ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.