ಪ್ರಾದೇಶಿಕ ವಾರ್ತೆ ಸಮಾಚಾರ ಆದಿತ್ಯಹೃದಯ ಅಲಂಕಾರ Sunday, April 13, 2025 ಲೋಕಬಂಧು ನ್ಯೂಸ್ಉಡುಪಿ: ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಏಪ್ರಿಲ್ 13 ಭಾನುವಾರ ಉಡುಪಿ ಶ್ರೀಕೃಷ್ಣನಿಗೆ ಆದಿತ್ಯಹೃದಯ ಅಲಂಕಾರ ಮಾಡಿ ಅರ್ಚಿಸಿದರು.ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.