-->
ಕೃಷ್ಣಮಠದಲ್ಲಿ ಕಟ್ಟೆಪೂಜೆ

ಕೃಷ್ಣಮಠದಲ್ಲಿ ಕಟ್ಟೆಪೂಜೆ

ಲೋಕಬಂಧು ನ್ಯೂಸ್
ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ದಿನಿ ಅಮ್ಮನ ಕಟ್ಟೆಪೂಜೆ ಬುಧವಾರ ಶ್ರೀಕೃಷ್ಣಮಠದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪರ್ಯಾಯ ಶ್ರೀಪಾದರು ಉಪಸ್ಥಿತರಿದ್ದರು.
ಕಡಿಯಾಳಿ ದೇವಳದ ಆಡಳಿತ ಮೊಕ್ತೇಸರ ವಿಜಯರಾಘವ ರಾವ್ ಇದ್ದರು.

Ads on article

Advertise in articles 1

advertising articles 2

Advertise under the article