ಪ್ರಾದೇಶಿಕ ವಾರ್ತೆ ಸಮಾಚಾರ ಲಾಲಿ ಲಕ್ಷ್ಮೀ ಲೀಲಾಲೋಲ ಲಾಲಿ ಅಲಂಕಾರ Friday, April 11, 2025 ಲೋಕಬಂಧು ನ್ಯೂಸ್ಉಡುಪಿ: ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಏಪ್ರಿಲ್ 11 ಶುಕ್ರವಾರ ಉಡುಪಿ ಶ್ರೀಕೃಷ್ಣನಿಗೆ ಲಾಲಿ ಲಕ್ಷ್ಮೀ ಲೀಲಾಲೋಲ ಲಾಲಿ ಅಲಂಕಾರ ಮಾಡಿ ಅರ್ಚಿಸಿದರು.ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.