ಪ್ರಾದೇಶಿಕ ವಾರ್ತೆ ಸಮಾಚಾರ ಶೀರೂರುಶ್ರೀ ಶ್ರೀರಂಗಂ ಭೇಟಿ Wednesday, April 16, 2025 ಲೋಕಬಂಧು ನ್ಯೂಸ್ಉಡುಪಿ: ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಭಾವಿ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಬುಧವಾರ ಶ್ರೀರಂಗಂನ ರಂಗನಾಥಸ್ವಾಮಿ ದೇವರ ದರ್ಶನ ಪಡೆದರು.