ಬಿಜೆಪಿಯ ಅನುದಾನ ವಿವಾದಕ್ಕೆ ಸಿಎಂ ಸ್ಪಷ್ಟನೆ
Tuesday, May 27, 2025
ಲೋಕಬಂಧು ನ್ಯೂಸ್, ಬೆಂಗಳೂರು
ರಾಜ್ಯ ಸರ್ಕಾರ ಉರ್ದು ಭಾಷೆಗೆ 100 ಕೋಟಿ ರೂ. ಮತ್ತು ಕನ್ನಡ ಭಾಷೆಗೆ 32 ಕೋಟಿ ರೂ. ಅನುದಾನ ಘೋಷಣೆ ಮಾಡಿದೆ ಎಂಬ ಪೋಸ್ಟರ್ ವೈರಲ್ ಆಗುತ್ತಿದೆ. ಬಿಜೆಪಿ ಕೂಡ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.