-->
ರ್ಯಾಂಕ್ ವಿದ್ಯಾರ್ಥಿನಿ ಸ್ವಸ್ತಿ ಕಾಮತ್ ಗೆ ಅಭಿನಂದನೆ

ರ್ಯಾಂಕ್ ವಿದ್ಯಾರ್ಥಿನಿ ಸ್ವಸ್ತಿ ಕಾಮತ್ ಗೆ ಅಭಿನಂದನೆ

ಲೋಕಬಂಧು ನ್ಯೂಸ್
ಕಾರ್ಕಳ: ಈ ಬಾರಿಯ ಎಸ್ಎಸ್ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಸ್ವಸ್ತಿ ಕಾಮತ್ ಅವರಿಗೆ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪೋಷಕರಾದ ಜನಾರ್ದನ ಕಾಮತ್ ಮತ್ತು ಶಾಂತಿ ಕಾಮತ್, ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪಕ ಪ್ರಭಾಕರ ಶೆಟ್ಟಿ, ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ತಂಝೀಮ್ ಶಿರ್ವ, ವಿಘ್ನೇಶ್ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article