-->
ಇಸ್ರೋ ಮಾಜಿ ಅಧ್ಯಕ್ಷ ಕೃಷ್ಣಮಠ ಭೇಟಿ

ಇಸ್ರೋ ಮಾಜಿ ಅಧ್ಯಕ್ಷ ಕೃಷ್ಣಮಠ ಭೇಟಿ

ಲೋಕಬಂಧು ನ್ಯೂಸ್
ಉಡುಪಿ: ಭಾರತೀಯ ಬಾಹ್ಯಾಕಾಶ ವಿಜ್ಞಾನ  ಸಂಶೋಧನಾ ಸಂಸ್ಥೆ (ಇಸ್ರೋ)ಯ ನಿಕಟಪೂರ್ವ ಅಧ್ಯಕ್ಷ‌ ಸೋಮನಾಥ್ ಗುರುವಾರ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಆಶೀರ್ವಾದ ಪಡೆದರು.
ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ.ವಿನೀತ್ ಇದ್ದರು.

Ads on article

Advertise in articles 1

advertising articles 2

Advertise under the article