-->
ಮಹೇಶ್ ಜೋಶಿಯಿಂದ ಸಚಿವ ಸ್ಥಾನಮಾನ ಕಿತ್ತುಕೊಂಡ ಸರ್ಕಾರ!

ಮಹೇಶ್ ಜೋಶಿಯಿಂದ ಸಚಿವ ಸ್ಥಾನಮಾನ ಕಿತ್ತುಕೊಂಡ ಸರ್ಕಾರ!

ಲೋಕಬಂಧು ನ್ಯೂಸ್, ಬೆಂಗಳೂರು
ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ ಡಾ.ಮಹೇಶ್ ಜೋಶಿ ಅವರಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ಇತರ ಸೌಲಭ್ಯಗಳನ್ನು ಹಿಂಪಡೆದು ಸರಕಾರ ಆದೇಶ ಹೊರಡಿಸಿದೆ.ಮಹೇಶ್ ಜೋಶಿ ಕಾರ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಕೆಲವು ಸಾಹಿತಿಗಳು ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಸಾಹಿತ್ಯ ಪರಿಷತ್ತಿನ ಸ್ಥಾನದಿಂದ ಅವರನ್ನು ಇಳಿಸಬೇಕು ಎಂದು ಕೋರಿದ್ದರು. ಅದರ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ.

Ads on article

Advertise in articles 1

advertising articles 2

Advertise under the article