-->
ನೆಮ್ಮದಿಯ ಬದುಕಿನ ಗ್ಯಾರಂಟಿ ಕೊಡಿ

ನೆಮ್ಮದಿಯ ಬದುಕಿನ ಗ್ಯಾರಂಟಿ ಕೊಡಿ

ಲೋಕಬಂಧು ನ್ಯೂಸ್, ಮಂಗಳೂರು
ದ.ಕ. ಜಿಲ್ಲೆಯ ಜನರಿಗೆ ಮಿಕ್ಕ ಎಲ್ಲಾ ಗ್ಯಾರಂಟಿಗಳಿಗಿಂತ ಮೊದಲು ಗೌರವಯುತವಾಗಿ, ನೆಮ್ಮದಿಯಿಂದ ಬದುಕುವ ಗ್ಯಾರಂಟಿಯನ್ನು, ಶಾಂತಿಯುತ ವಾತಾವರಣ ನಿರ್ಮಿಸಿ ಕೊಡಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಸರಕಾರವನ್ನು ಒತ್ತಾಯಿಸಿದ್ದಾರೆ.ಪ್ರತಿಯೊಂದು ಘಟನೆಗಳು ನಡೆದಾಗಲೂ ಅದನ್ನು ಸರಕಾರಕ್ಕೆ ತಲುಪಿಸುವ ಕೆಲಸ ನಡೆದರೂ ರಾಜ್ಯ ಗೃಹ ಇಲಾಖೆ ಈ ಬಗ್ಗೆ ಗಮನಹರಿಸಿಲ್ಲ. ಕಠಿಣ ಕಾನೂನು ಕ್ರಮ ಕೈಗೊಳ್ಳುವ ಭರವಸೆಗಳು ಒಂದೂ ಈಡೇರಿಲ್ಲ. ಇನ್ನಾದರೂ ಕರಾವಳಿಯ ಈ ನೆತ್ತರ ರಾಜಕೀಯ ಕೊನೆಯಾಗಬೇಕಿದೆ ಎಂದವರು ಆಗ್ರಹಿಸಿದ್ದಾರೆ.

Ads on article

Advertise in articles 1

advertising articles 2

Advertise under the article