ಪ್ರಾದೇಶಿಕ ವಾರ್ತೆ ಸಮಾಚಾರ ಕೃಷ್ಣಮಠಕ್ಕೆ ನ್ಯಾಯಾಧೀಶರ ಭೇಟಿ Wednesday, May 28, 2025 ಲೋಕಬಂಧು ನ್ಯೂಸ್, ಉಡುಪಿಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ರೈ ಕಲ್ಲಂಗಳ ಬುಧವಾರ ಕುಟುಂಬ ಸಮೇತ ಉಡುಪಿ ಶ್ರೀಕೃಷ್ಣ ಮಠಕ್ಕೆ ನೀಡಿ, ದೇವರ ದರ್ಶನ ಪಡೆದರು. ನಂತರ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಆಶೀರ್ವಾದ ಪಡೆದರು.