ಪ್ರಾದೇಶಿಕ ವಾರ್ತೆ ಸಮಾಚಾರ ಕಮಲನಿಲಯೇ ಸತ್ಯಭಾಮೆ ಅಲಂಕಾರ Friday, May 2, 2025 ಲೋಕಬಂಧು ನ್ಯೂಸ್ಉಡುಪಿ: ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಮೇ 2 ಶುಕ್ರವಾರ ಉಡುಪಿ ಶ್ರೀಕೃಷ್ಣನಿಗೆ ಕಮಲನಿಲಯೇ ಸತ್ಯಭಾಮೆ ಅಲಂಕಾರ ಮಾಡಿ ಅರ್ಚಿಸಿದರು.ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.