ಪ್ರಾದೇಶಿಕ ವಾರ್ತೆ ಸಮಾಚಾರ ಕಮಲಮಾಲಿನೀ ಅಲಂಕಾರ Friday, May 16, 2025 ಲೋಕಬಂಧು ನ್ಯೂಸ್, ಉಡುಪಿಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಮೇ 16ರಂದು ಶುಕ್ರವಾರ ಉಡುಪಿ ಶ್ರೀಕೃಷ್ಣನಿಗೆ ಕಮಲಮಾಲಿನೀ ಅಲಂಕಾರ ಮಾಡಿ ಅರ್ಚಿಸಿದರು.ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.