-->
ಕೃಷ್ಣಮಠದ ಸಿಬಂದಿ ನಾಪತ್ತೆ

ಕೃಷ್ಣಮಠದ ಸಿಬಂದಿ ನಾಪತ್ತೆ

ಲೋಕಬಂಧು ನ್ಯೂಸ್, ಉಡುಪಿ
ಕಳೆದ ಎರಡು ವರ್ಷಗಳಿಂದ ಇಲ್ಲಿನ ಶ್ರೀಕೃಷ್ಣ ಮಠದಲ್ಲಿ ಕೆಲಸ ಮಾಡಿಕೊಂಡು ಬಡಗು ಮಾಳಿಗೆಯ ಸಿಬ್ಬಂದಿ ವಸತಿ ಗೃಹದಲ್ಲಿ ಉಳಿದುಕೊಳ್ಳುತ್ತಿದ್ದ ಹರೀಂದ್ರ ಯು.ಆರ್. (48) ಮೇ 8ರಿಂದ ನಾಪತ್ತೆಯಾಗಿದ್ದಾರೆ.
5 ಅಡಿ 7 ಇಂಚು ಎತ್ತರ, ಅರ್ಧ ಬೊಕ್ಕ ತಲೆ, ಕೃಷ ಕಾಯ ಹೊಂದಿದ್ದು ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ.


ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Ads on article

Advertise in articles 1

advertising articles 2

Advertise under the article