-->
ಮಂಟಪಮಧ್ಯಸ್ಥ ವಜ್ರಕುಮಾರ ಅಲಂಕಾರ

ಮಂಟಪಮಧ್ಯಸ್ಥ ವಜ್ರಕುಮಾರ ಅಲಂಕಾರ

ಲೋಕಬಂಧು ನ್ಯೂಸ್
ಉಡುಪಿ: ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಮೇ 4ರಂದು ಭಾನುವಾರ ಉಡುಪಿ ಶ್ರೀಕೃಷ್ಣನಿಗೆ ಮಂಟಪಮಧ್ಯಸ್ಥ ವಜ್ರಕುಮಾರ ಅಲಂಕಾರ ಮಾಡಿ ಅರ್ಚಿಸಿದರು.ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

Ads on article

Advertise in articles 1

advertising articles 2

Advertise under the article