ಪ್ರಾದೇಶಿಕ ವಾರ್ತೆ ಸಮಾಚಾರ ಮುರಳಿಮನೋಹರ ಅಲಂಕಾರ Tuesday, May 13, 2025 ಲೋಕಬಂಧು ನ್ಯೂಸ್ಉಡುಪಿ: ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಮೇ 13ರಂದು ಮಂಗಳವಾರ ಉಡುಪಿ ಶ್ರೀಕೃಷ್ಣನಿಗೆ ಮುರಳಿಮನೋಹರ ಅಲಂಕಾರ ಮಾಡಿ ಅರ್ಚಿಸಿದರು.ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.