-->
ಲಸಿಕೆ ಉಗ್ರಾಣ ಕಟ್ಟಡ ಶಿಲಾನ್ಯಾಸ

ಲಸಿಕೆ ಉಗ್ರಾಣ ಕಟ್ಟಡ ಶಿಲಾನ್ಯಾಸ

ಲೋಕಬಂಧು ನ್ಯೂಸ್, ಉಡುಪಿ
ಇಲ್ಲಿನ ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಲಸಿಕೆ ಉಗ್ರಾಣ ಕಟ್ಟಡ ನಿರ್ಮಾಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಶಾಸಕ ಯಶಪಾಲ್ ಸುವರ್ಣ, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು, ಉಡುಪಿ ಗ್ಯಾರಂಟಿ ಯೋಜನಾ ಸಮತಿ ಅಧ್ಯಕ್ಷ ರಮೇಶ್ ಕಾಂಚನ್, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಡಿ.ಎಚ್.ಓ ಡಾ. ಬಸವರಾಜ್ ಹುಬ್ಬಳ್ಳಿ ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article