-->
ಉದ್ಯಮಿ ಗಣೇಶ ಪೈ ನಿಧನ

ಉದ್ಯಮಿ ಗಣೇಶ ಪೈ ನಿಧನ

ಲೋಕಬಂಧು ನ್ಯೂಸ್, ಉಡುಪಿ
ತೆಂಕಪೇಟೆಯ ಜ್ಯೋತಿ ವೈಂಡಿಂಗ್ ಅಂಗಡಿ ಮಾಲಕ ಗಣೇಶ್ ಪೈ (42) ಅಲ್ಪಕಾಲದ ಅಸೌಖ್ಯದಿಂದ ಬುಧವಾರ  ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಬೀಡಿನಗುಡ್ಡೆ ಪಿಲಿಚಂಡಿ ಮಾರ್ಗದ ನಿವಾಸಿಯಾಗಿದ್ದ ಅವರು ಕಳೆದ ಕೆಲವು ದಿನಗಳ ಹಿಂದೆ ಲಿವರ್ ಕಾಯಿಲೆಗೆ ತುತ್ತಾಗಿದ್ದರು. ದೇಹದ ಸ್ಥಿತಿ ಗಂಭೀರವಾಗಿ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟರು.


ಮೃತರು ಪತ್ನಿ, ಓರ್ವ ಪುತ್ರಿ, ತಾಯಿ, ಸಹೋದರಿ ಹಾಗೂ ಸಹೋದರರನ್ನು ಅಗಲಿದ್ದಾರೆ.

Ads on article

Advertise in articles 1

advertising articles 2

Advertise under the article