-->
ದ.ಕ. ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ.

ದ.ಕ. ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ.

ಲೋಕಬಂಧು ನ್ಯೂಸ್, ಮಂಗಳೂರು
ದಕ್ಷಿಣ ಕನ್ನಡ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ನೇಮಕಗೊಂಡಿದ್ದಾರೆ.ಕಳೆದ ಎರಡು ವರ್ಷದಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್‌ ವರ್ಗಾವಣೆಗೊಂಡಿದ್ದು, ಅವರಿಗೆ ಬೆಂಗಳೂರಿನಲ್ಲಿ ನೋಂದಣಿ ಇಲಾಖೆಯ ಐಜಿ ಮತ್ತು ಸ್ಟಾಂಪ್ಸ್ ವಿಭಾಗದ ಕಮಿಷನರ್ ಹುದ್ದೆ ನೀಡಲಾಗಿದೆ.


2016ನೇ ಸಾಲಿನ ಐಎಎಸ್ ಅಧಿಕಾರಿ ದರ್ಶನ್ ಎಚ್.ವಿ. ಅವರು ಬೆಂಗಳೂರಿನಲ್ಲಿ ಕಮರ್ಷಿಯಲ್ ಟ್ಯಾಕ್ಸ್ ವಿಭಾಗದ ಅಡಿಷನಲ್ ಕಮಿಷನ‌ರ್ ಹುದ್ದೆಯಲ್ಲಿದ್ದರು.

Ads on article

Advertise in articles 1

advertising articles 2

Advertise under the article