ಪ್ರಾದೇಶಿಕ ವಾರ್ತೆ ಸಮಾಚಾರ ಕಟುಕ ಕಂಸನ ಕಂಟಕ ಬಂಟ Sunday, June 1, 2025 ಲೋಕಬಂಧು ನ್ಯೂಸ್, ಉಡುಪಿಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಜೂನ್ 1ರಂದು ಭಾನುವಾರ ಉಡುಪಿ ಶ್ರೀಕೃಷ್ಣನಿಗೆ ಕಟುಕ ಕಂಸನ ಕಂಟಕ ಬಂಟ ಅಲಂಕಾರ ಮಾಡಿ ಅರ್ಚಿಸಿದರು.ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.