ಪ್ರಾದೇಶಿಕ ವಾರ್ತೆ ಸಮಾಚಾರ ಮಲ್ಲಿಕಾಶೋಭಿ ಕೃಷ್ಣ ಅಲಂಕಾರ Thursday, June 26, 2025 ಲೋಕಬಂಧು ನ್ಯೂಸ್, ಉಡುಪಿಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಜೂನ್ 26ರಂದು ಗುರುವಾರ ಉಡುಪಿ ಶ್ರೀಕೃಷ್ಣನಿಗೆ ಮಲ್ಲಿಕಾಶೋಭಿ ಕೃಷ್ಣ ಅಲಂಕಾರ ಮಾಡಿ ಅರ್ಚಿಸಿದರು.ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.