ಪ್ರಾದೇಶಿಕ ವಾರ್ತೆ ಸಮಾಚಾರ ಪಾದುಕಾನ್ಯಾಸ ಕಾರ್ಯಕ್ರಮ Saturday, June 21, 2025 ಲೋಕಬಂಧು ನ್ಯೂಸ್, ಮೂಲ್ಕಿಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ಧಾರ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಶ್ರೀ ದೇವರ ನೂತನ ಶಿಲಾಮಯ ಗರ್ಭಗುಡಿ ನಿರ್ಮಾಣಕ್ಕೆ ಪಾದುಕಾನ್ಯಾಸ ಕಾರ್ಯಕ್ರಮ ನಡೆಯಿತು. ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಸೇರಿದಂತೆ ಗಣ್ಯರು ಇದ್ದರು.