-->
ಜು.10:ದೊಡ್ಡಣಗುಡ್ಡೆ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ  ಗುರು ಪೂರ್ಣಿಮೆ

ಜು.10:ದೊಡ್ಡಣಗುಡ್ಡೆ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಗುರು ಪೂರ್ಣಿಮೆ

ಲೋಕಬಂಧು ನ್ಯೂಸ್, ಉಡುಪಿ
ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಕಪಿಲ ಮಹರ್ಷಿಗಳ ಸಾನ್ನಿಧ್ಯವಾದ ಗಾಯತ್ರಿ ಧ್ಯಾನಪೀಠದಲ್ಲಿ ಕ್ಷೇತ್ರದ ಆಡಳಿತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಗುರು ಪೂರ್ಣಿಮೆ ಆಚರಣೆ ಜು.10ರಂದು ನಡೆಯಲಿದೆ.
ಕ್ಷೇತ್ರದಲ್ಲಿ ಮನ್ಯುನಾಮಕ ಶ್ರೀ ಲಕ್ಷ್ಮೀನರಸಿಂಹ ಯಾಗ ಜರಗಲಿದೆ.


ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಕಲಾವಿದರಿಂದ ನೃತ್ಯ, ಗಾಯನ ಸೇವೆ ನಡೆಯಲಿದೆ.
ಗುರೂಜಿಯವರನ್ನು ಗೌರವಿಸಿ ಅನುಗ್ರಹ ಫಲ ಮಂತ್ರಾಕ್ಷತೆ ಪಡೆಯಲು ಭಕ್ತರಿಗೆ ಅವಕಾಶವಿದೆ ಎಂದು ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article