-->
Bengaluru: ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ  ನೀಡಿ

Bengaluru: ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ

ಲೋಕಬಂಧು ನ್ಯೂಸ್, ಬೆಂಗಳೂರು
ನಟ, ಸಾಹಸಸಿಂಹ ದಿ. ವಿಷ್ಣುವರ್ಧನ್ ಅವರಿಗೆ ಮರಣೋತ್ತರ 'ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಅಳಿಯ ಅನಿರುದ್ಧ್ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ವಿಷ್ಣುವರ್ಧನ್ ಅಳಿಯ ಅನಿರುದ್, ಸೆ.18ರಂದು ವಿಷ್ಣುವರ್ಧನ್ ಅವರ 75ನೇ ಜನ್ಮದಿನ. ಈ ವಿಶೇಷ ಸಂದರ್ಭದಲ್ಲಿ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿ. ಇದು ಅವರ ಅಪಾರ ಅಭಿಮಾನಿಗಳ ಆಕಾಂಕ್ಷೆ ಎಂದು ಅನಿರುದ್ಧ ಕೇಳಿಕೊಂಡಿದ್ದಾರೆ‌

Ads on article

Advertise in articles 1

advertising articles 2

Advertise under the article