-->
ಶೀರೂರು ಶ್ರೀಗಳಿಂದ ಮುದ್ರಾಧಾರಣೆ

ಶೀರೂರು ಶ್ರೀಗಳಿಂದ ಮುದ್ರಾಧಾರಣೆ

ಲೋಕಬಂಧು ನ್ಯೂಸ್, ಉಡುಪಿ
ಪ್ರಥಮ ಏಕಾದಶಿ ಪ್ರಯುಕ್ತ ಭಾವಿ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಉಡುಪಿ ಶೀರೂರು ಮಠದಲ್ಲಿ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರಿಂದ ಮುದ್ರಾಧಾರಣೆ ಮಾಡಿಸಿಕೊಂಡರು.
ಬಳಿಕ ಶೀರೂರು ಶ್ರೀಪಾದರಿಂದ ಭಕ್ತರಿಗೆ ಮುದ್ರಾಧಾರಣೆ ನಡೆಯಿತು.

Ads on article

Advertise in articles 1

advertising articles 2

Advertise under the article