-->
ಸೋದೆ ಶ್ರೀಗಳಿಂದ ಮುದ್ರಾಧಾರಣೆ

ಸೋದೆ ಶ್ರೀಗಳಿಂದ ಮುದ್ರಾಧಾರಣೆ

ಲೋಕಬಂಧು ನ್ಯೂಸ್, ಉಡುಪಿ
ಪ್ರಥಮೈಕಾದಶಿ ಪ್ರಯುಕ್ತ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಭಾನುವಾರ ಬೆಂಗಳೂರು ಶಂಕರಪುರಂ ಶ್ರೀ ಕೃಷ್ಣ ವಾದಿರಾಜ ಮಂದಿರದಲ್ಲಿ ತಪ್ತ ಮುದ್ರಾಧಾರಣೆ ಮಾಡಿದರು.
ಬಳಿಕ ಅನೇಕ ಭಕ್ತಾದಿಗಳಿಗೆ ಮುದ್ರಾಧಾರಣೆಗೈದರು‌.

Ads on article

Advertise in articles 1

advertising articles 2

Advertise under the article