-->
ಉಚ್ಚಿಲ ದೇವಳಕ್ಕೆ ಸೌಮ್ಯ ರೆಡ್ಡಿ ಭೇಟಿ

ಉಚ್ಚಿಲ ದೇವಳಕ್ಕೆ ಸೌಮ್ಯ ರೆಡ್ಡಿ ಭೇಟಿ

ಲೋಕಬಂಧು ನ್ಯೂಸ್, ಕಾಪು
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಭೇಟಿ ನೀಡಿ ದೇವಿ ದರ್ಶನ ಪಡೆದರು.
ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಅವರನ್ನು ಗೌರವಿಸಲಾಯಿತು.


ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಗಿರಿಧರ್ ಸುವರ್ಣ, ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಕಾಂಗ್ರೆಸ್ ಮುಖಂಡರಾದ ಪ್ರಸಾದರಾಜ್ ಕಾಂಚನ್, ವಿಶ್ವಾಸ್ ಅಮೀನ್ ಮತ್ತು ದಿನೇಶ್ ಎರ್ಮಾಳ್, ಕಾಪು ನಾಲ್ಕುಪಟ್ಣ ಮೊಗವೀರ ಮಹಿಳಾ ಸಂಘದ ಅಧ್ಯಕ್ಷೆ ಸುಗುಣ ಎಸ್.ಕರ್ಕೇರ, ರಚನ್ ಸಾಲ್ಯಾನ್, ದೇವಳದ ಪ್ರಬಂಧಕ ಸತೀಶ್ ಅಮೀನ್ ಪಡುಕರೆ ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article