-->
ಶೃಂಗೇರಿ ಜಗದ್ಗುರುಗಳ ವಿಜಯಯಾತ್ರೆ

ಶೃಂಗೇರಿ ಜಗದ್ಗುರುಗಳ ವಿಜಯಯಾತ್ರೆ

ಲೋಕಬಂಧು ನ್ಯೂಸ್, ಶೃಂಗೇರಿ
ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು ತಮಿಳುನಾಡಿನ ರಾಮೇಶ್ವರಂ ಮತ್ತು ತಿರುಚೆಂಡೂರು ವಿಜಯಯಾತ್ರೆಗಾಗಿ ಶನಿವಾರ ತೆರಳಿದ್ದಾರೆ.ಜಗದ್ಗುರುಗಳು ಜು.8ರಂದು ಶ್ರೀಮಠಕ್ಕೆ ಮರಳಲಿದ್ದಾರೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

Ads on article

Advertise in articles 1

advertising articles 2

Advertise under the article