ಲೋಕಬಂಧು ನ್ಯೂಸ್, ಉಡುಪಿ
ರಾಜ್ಯ ಸರಕಾರದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆ. 30ರಂದು ಉಡುಪಿಗೆ ಭೇಟಿ ನೀಡಿ ಸಂಜೆ 4.15ಕ್ಕೆ ಶ್ರೀಕೃಷ್ಣ ದರ್ಶನದ ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ 64ನೇ ಜನ್ಮನಕ್ಷತ್ರೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ರಾತ್ರಿ 8 ಗಂಟೆಗೆ ಉಡುಪಿಯಿಂದ ರಸ್ತೆ ಮೂಲಕ ಮಂಗಳೂರಿಗೆ ತೆರಳಲಿದ್ದಾರೆ.