-->
Udupi: ಮುತ್ತಿನ‌ ಕವಚದ ಮುದ್ದಿನ‌ ಕೃಷ್ಣ ಅಲಂಕಾರ

Udupi: ಮುತ್ತಿನ‌ ಕವಚದ ಮುದ್ದಿನ‌ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಆಗಸ್ಟ್‌ 4ರಂದು ಸೋಮವಾರ ಉಡುಪಿ ಶ್ರೀಕೃಷ್ಣನಿಗೆ‌ ಮುತ್ತಿನ ಕವಚದ ಮುದ್ದಿನ ಕೃಷ್ಣ ಅಲಂಕಾರ ಮಾಡಿ ಅರ್ಚಿಸಿದರು.
ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

Ads on article

Advertise in articles 1

advertising articles 2

Advertise under the article