ಪ್ರಾದೇಶಿಕ ಸಮಾಚಾರ Udupi: ಪೀತಕೃಷ್ಣ ಅಲಂಕಾರ Monday, August 25, 2025 ಲೋಕಬಂಧು ನ್ಯೂಸ್, ಉಡುಪಿಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಆಗಸ್ಟ್ 25ರಂದು ಸೋಮವಾರ ಉಡುಪಿ ಶ್ರೀಕೃಷ್ಣನಿಗೆ ಪೀತಕೃಷ್ಣ ಅಲಂಕಾರ ಮಾಡಿ ಅರ್ಚಿಸಿದರು. ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.