
Udupi: ವಿಶ್ವರೂಪ ತೋರಿದ ಶ್ರೀಕೃಷ್ಣ
Saturday, August 30, 2025
ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ 64ನೇ ವರ್ಧಂತಿ ಮಹೋತ್ಸವ ಹಿನ್ನಲೆಯಲ್ಲಿ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಆಗಸ್ಟ್ 30ರಂದು ಶನಿವಾರ ಉಡುಪಿ ಶ್ರೀಕೃಷ್ಣನಿಗೆ ವಿಶ್ವತೋಮುಖಃ ಅಲಂಕಾರ ಮಾಡಿ ಅರ್ಚಿಸಿದರು.
ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.