-->
Udupi: ವ್ಯಾಸಗಣಪತಿ ಅಲಂಕಾರ

Udupi: ವ್ಯಾಸಗಣಪತಿ ಅಲಂಕಾರ

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಆಗಸ್ಟ್‌ 27ರಂದು ಬುಧವಾರ ಉಡುಪಿ ಶ್ರೀಕೃಷ್ಣನಿಗೆ‌ ಪ್ರಥಮ ಲೇಖಕನಾಗಿ ಕೋಟಿ ಗೀತಾಲೇಖನ ಯಜ್ಞ ಉದ್ಘಾಟಿಸಿದ ವ್ಯಾಸ ಗಣಪತಿ ಅಲಂಕಾರ ಮಾಡಿ ಅರ್ಚಿಸಿದರು.ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

Ads on article

Advertise in articles 1

advertising articles 2

Advertise under the article