
Udupi: ಪೇಟ್ಲ ಕೃಷ್ಣ ಅಲಂಕಾರ
Monday, September 15, 2025
ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸೆಪ್ಟೆಂಬರ್ 15ರಂದು ಸೋಮವಾರ ವಿಟ್ಲಪಿಂಡಿ ಮಹೋತ್ಸವ ಹಿನ್ನೆಲೆಯಲ್ಲಿ ಉಡುಪಿ ಶ್ರೀಕೃಷ್ಣನಿಗೆ ತೊಟ್ಟಿಲಿನಿಂದಲೇ ಮೊಸರು ಕುಡಿಕೆ ಒಡೆಯುವ ಪೇಟ್ಲ ಕೃಷ್ಣ ಅಲಂಕಾರ ಮಾಡಿ ಅರ್ಚಿಸಿದರು.
ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.