-->
Udupi: ಪೇಜಾವರ ಶ್ರೀಗಳಿಗೆ ಗೌರವ

Udupi: ಪೇಜಾವರ ಶ್ರೀಗಳಿಗೆ ಗೌರವ

ಲೋಕಬಂಧು ನ್ಯೂಸ್, ಉಡುಪಿ
ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ, ಪ್ರಸಕ್ತದ ಆಂಧ್ರಪ್ರದೇಶದ ರಾಜ್ಯಪಾಲ ಅಬ್ದುಲ್ ನಜೀರ್ ಅವರು ವಿಜಯವಾಡದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಗೌರವ ಸಲ್ಲಿಸಿದರು.
ರಾಜ್ಯಪಾಲರನ್ನು ಶ್ರೀಗಳು ಸನ್ಮಾನಿಸಿದರು.

Ads on article

Advertise in articles 1

advertising articles 2

Advertise under the article