ಕೇಸರಿಣೀ ಲಕ್ಷ್ಮೀ ಅಲಂಕಾರ

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಡಿಸೆಂಬರ್ 12ರಂದು ಶುಕ್ರವಾರ ಉಡುಪಿ ಶ್ರೀಕೃಷ್ಣನಿಗೆ ಕೇಸರಿಣೀ ಲಕ್ಷ್ಮೀ ಅಲಂಕಾರ ಮಾಡಿ ಅರ್ಚಿಸಿದರು.
ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.